ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ:

a. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಯಿತು.

b. ಮಹಾತ್ಮ ಗಾಂಧೀಜಿ ಅವರಿಗೆ ಭಾರತ ರತ್ನ ನೀಡಲಾಯಿತು.

c. ಪಂ. ಮದನ್ ಮೋಹನ್ ಮಾಳವೀಯ ಅವರಿಗೆ 2016 ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಲಾಯಿತು.

d. ಸಚಿನ್ ತೆಂಡೂಲ್ಕರ್ ಅವರಿಗೆ 2014 ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಲಾಯಿತು.

ಮೇಲೆ ನೀಡಿರುವ ಹೇಳಿಕೆಗಳಲ್ಲಿ ಯಾವುದು/ ತಪ್ಪಾಗಿದೆ ?

1
ಕೇವಲ a
2
ಕೇವಲ d
3
ಕೇವಲ b ಮತ್ತು c
4
ಕೇವಲ a ಮತ್ತು d

Sponsored

hivanix.in

Visit

This quiz is brought to you by hivanix.in

🌐 Web App Development

Quick Navigation